29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳುಸಮಸ್ಯೆ

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಜನತಾ ಕಾಲೋನಿಯಿಂದ ಕಟ್ಟೆವರೆಗೆ ಸಂಪರ್ಕಿಸುವ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್‌ಡಿಪಿಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ವತಿಯಿಂದ ಹೊಸಂಗಡಿ ಪಂಚಾಯತ್ ಅಧ್ಯಕ್ಷ ಜಗದೀಶ್ ಆರ್ ಹೆಗ್ಡೆ ಅವರಿಗೆ ಡಿ.30ರಂದು ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ಅಧ್ಯಕ್ಷ ಸಲ್ಮಾನ್ ಪಡ್ಡಂದಡ್ಕ, ವೇಣೂರು ಬ್ಲಾಕ್ ಸಮಿತಿ ಸದಸ್ಯರು ಜುನೈದ್ ಪಡ್ಡಂದಡ್ಕ, ರಫೀಕ್ ಪಡ್ಡಂದಡ್ಕ, ಇಮ್ತಿಯಾಜ್, ಸಾದಿಕ್, ಜುನೈದ್ ಬೆಂಗಳೂರು ನಿಸಾರ್, ನಾಸೀರ್ ಕುರ್ಲೊಟ್ಟು, ಸುಲೈಮಾನ್, ಉಪಸ್ಥಿತರಿದ್ದರು.

ಪಂಚಾಯತ್ ಅಧ್ಯಕ್ಷ ಜಗದೀಶ್ ಆರ್ ಹೆಗ್ಡೆ ಅವರು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿದರು.

Related posts

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya
error: Content is protected !!