23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳುಸಮಸ್ಯೆ

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಜನತಾ ಕಾಲೋನಿಯಿಂದ ಕಟ್ಟೆವರೆಗೆ ಸಂಪರ್ಕಿಸುವ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್‌ಡಿಪಿಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ವತಿಯಿಂದ ಹೊಸಂಗಡಿ ಪಂಚಾಯತ್ ಅಧ್ಯಕ್ಷ ಜಗದೀಶ್ ಆರ್ ಹೆಗ್ಡೆ ಅವರಿಗೆ ಡಿ.30ರಂದು ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ಅಧ್ಯಕ್ಷ ಸಲ್ಮಾನ್ ಪಡ್ಡಂದಡ್ಕ, ವೇಣೂರು ಬ್ಲಾಕ್ ಸಮಿತಿ ಸದಸ್ಯರು ಜುನೈದ್ ಪಡ್ಡಂದಡ್ಕ, ರಫೀಕ್ ಪಡ್ಡಂದಡ್ಕ, ಇಮ್ತಿಯಾಜ್, ಸಾದಿಕ್, ಜುನೈದ್ ಬೆಂಗಳೂರು ನಿಸಾರ್, ನಾಸೀರ್ ಕುರ್ಲೊಟ್ಟು, ಸುಲೈಮಾನ್, ಉಪಸ್ಥಿತರಿದ್ದರು.

ಪಂಚಾಯತ್ ಅಧ್ಯಕ್ಷ ಜಗದೀಶ್ ಆರ್ ಹೆಗ್ಡೆ ಅವರು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿದರು.

Related posts

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!