23.7 C
ಪುತ್ತೂರು, ಬೆಳ್ತಂಗಡಿ
May 19, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

ಬಳಂಜ: ಇಲ್ಲಿಯ ನಾಲ್ಕೂರು ರಾಜು ಪೂಜಾರಿ ಮತ್ತು ಡೀಕಮ್ಮ ದಂಪತಿ ಪುತ್ರ ಮನೋಹರ ಪೂಜಾರಿ ಇವರು ದೇಶ ಸೇವೆಯ ಇಚ್ಛಾಶಕ್ತಿಯಿಂದ ಪ್ರೇರಿತರಾಗಿ ಸೇನೆಗೆ ಆಯ್ಕೆಯಾಗಿದ್ದಾರೆ.

ಇವರು ಗಡಿಭದ್ರತಾ ಪಡೆಯ ಸೈನಿಕರಾಗಿ ನಿಯುಕ್ತಿಗೊಂಡಿದ್ದು, ಜ.೧೮ರಂದು ತರಬೇತಿ ಪಡೆಯಲು ಜಮ್ಮು ಕಾಶ್ಮೀರದ ಉಧಮ್ ಪುರಕ್ಕೆ ತೆರಳಲಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಬಳಂಜ ಶಾಲೆಯಲ್ಲಿ ಪೂರೈಸಿ, ಪದವಿಪೂರ್ವ ಶಿಕ್ಷಣವನ್ನು ಅಳದಂಗಡಿಯ ಜೂನಿಯರ್ ಕಾಲೇಜಿನಲ್ಲಿ ಹಾಗೂ ಪದವಿ ಶಿಕ್ಷಣವನ್ನು ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಪೂರ್ಣಗೊಳಿಸಿದ್ದಾರೆ.

Related posts

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya
error: Content is protected !!