July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

ಬಳಂಜ: ಇಲ್ಲಿಯ ನಾಲ್ಕೂರು ರಾಜು ಪೂಜಾರಿ ಮತ್ತು ಡೀಕಮ್ಮ ದಂಪತಿ ಪುತ್ರ ಮನೋಹರ ಪೂಜಾರಿ ಇವರು ದೇಶ ಸೇವೆಯ ಇಚ್ಛಾಶಕ್ತಿಯಿಂದ ಪ್ರೇರಿತರಾಗಿ ಸೇನೆಗೆ ಆಯ್ಕೆಯಾಗಿದ್ದಾರೆ.

ಇವರು ಗಡಿಭದ್ರತಾ ಪಡೆಯ ಸೈನಿಕರಾಗಿ ನಿಯುಕ್ತಿಗೊಂಡಿದ್ದು, ಜ.೧೮ರಂದು ತರಬೇತಿ ಪಡೆಯಲು ಜಮ್ಮು ಕಾಶ್ಮೀರದ ಉಧಮ್ ಪುರಕ್ಕೆ ತೆರಳಲಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಬಳಂಜ ಶಾಲೆಯಲ್ಲಿ ಪೂರೈಸಿ, ಪದವಿಪೂರ್ವ ಶಿಕ್ಷಣವನ್ನು ಅಳದಂಗಡಿಯ ಜೂನಿಯರ್ ಕಾಲೇಜಿನಲ್ಲಿ ಹಾಗೂ ಪದವಿ ಶಿಕ್ಷಣವನ್ನು ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಪೂರ್ಣಗೊಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಆಟಿದ ಪೊಲಬು

Suddi Udaya

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
error: Content is protected !!