July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ


ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ಅವರು ನೇಮಕಗೊಂಡಿದ್ದಾರೆ. ಇದುವರೆಗೆ ಅವರು ಪ್ರಭಾರ ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿರೂಪಾಕ್ಷಪ್ಪ ಅವರು ವರ್ಗಾವಣೆಗೊಂಡ ಬಳಿಕ ಶ್ರೀಮತಿ ತಾರಾಕೇಸರಿ ಅವರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಾರಾಕೇಸರಿ ಅವರ ಸೇವಾ ಹಿರಿತನವನ್ನು ಪರಿಗಣಿಸಿ ಅವರನ್ನು ಸರಕಾರ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕಗೊಳಿಸಿ ಆದೇಶಿಸಿದೆ ಎಂದು ವರದಿಯಾಗಿದೆ

Related posts

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya

ಬೆಳ್ತಂಗಡಿಗೆ ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಡಿಸಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!