26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು, ಪಾಂಡವರ ಕಲ್ಲು, ಕಕ್ಕೆಪದವು ಫೀಡರುಗಳಲ್ಲಿ ಡಿ.31ರ ಮಂಗಳವಾರದಂದು ಬೆಳಿಗ್ಗೆ ಗಂಟೆ:10ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸಲು ಕೋರಲಾಗಿದೆ.

Related posts

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya
error: Content is protected !!