September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು, ಪಾಂಡವರ ಕಲ್ಲು, ಕಕ್ಕೆಪದವು ಫೀಡರುಗಳಲ್ಲಿ ಡಿ.31ರ ಮಂಗಳವಾರದಂದು ಬೆಳಿಗ್ಗೆ ಗಂಟೆ:10ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸಲು ಕೋರಲಾಗಿದೆ.

Related posts

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!