23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶುಭಾರಂಭ

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

ಸುಲ್ಕೇರಿ ಗ್ರಾಮದಲ್ಲಿರುವ ಭಗವಾನ್ ನೇಮಿನಾಥ ಸ್ವಾಮಿ ಬಸದಿ ಬಳಿ ನಿರ್ಮಿಸಲಾದ ನೂತನ ಶ್ರೀ ನೇಮಿನಾಥ ಸಭಾಭವನವನ್ನು 2025ರ ಜ.4ರಂದು ಶನಿವಾರ ಸಂಜೆ 4 ಗಂಟೆಗೆ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸುವರು.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾಕರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು ಅಧ್ಯಕ್ಷತೆ ವಹಿಸುವರು.

ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಕೆ. ಹರೀಶ್ ಕುಮಾರ್, ತುಮಕೂರಿನ ಉದ್ಯಮಿ ಜಿ. ಎಸ್. ರಾಜೇಂದ್ರ ಕುಮಾರ್ ಮತ್ತು ಅಳದಂಗಡಿ ಅರಮನೆ ಶಿವಪ್ರಸಾದ ಅಜಿಲರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಬಸದಿಯ ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.

Related posts

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya
error: Content is protected !!