September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

ಮಿತ್ತಬಾಗಿಲು: ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದ್ದು, ಜ.6ರಂದು ಅಮೃತ ಮಹೋತ್ಸವದ ಕಾರ್ಯಕ್ರಮವು ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya
error: Content is protected !!