April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

ಧರ್ಮಸ್ಥಳ: ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ ೨೦೨೫ರ ಜ.೪ ಮತ್ತು ೫ ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮಂಗಳೂರು ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಬಂಟ್ವಾಳ, ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ನಿರ್ದೇಶಕ ಬಿ. ಪ್ರಮೋದ ಕುಮಾರ್, ಬೆಳ್ತಂಗಡಿ ಜೈನ್‌ಮಿಲನ್ ಅಧ್ಯಕ್ಷ ನವೀನ್‌ ಕುಮಾರ್ ಜೈನ್, ಉಜಿರೆ ಹಾಗೂ ಕಾರ್ಯದರ್ಶಿ ಸಂಪತ್‌ ಕುಮಾರ್ ಮತ್ತು ಸಮ್ಯಕ್‌ ಜೈನ್ ಉಪಸ್ಥಿತರಿದ್ದರು.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya
error: Content is protected !!