22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

ಧರ್ಮಸ್ಥಳ: ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ ೨೦೨೫ರ ಜ.೪ ಮತ್ತು ೫ ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮಂಗಳೂರು ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಬಂಟ್ವಾಳ, ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ನಿರ್ದೇಶಕ ಬಿ. ಪ್ರಮೋದ ಕುಮಾರ್, ಬೆಳ್ತಂಗಡಿ ಜೈನ್‌ಮಿಲನ್ ಅಧ್ಯಕ್ಷ ನವೀನ್‌ ಕುಮಾರ್ ಜೈನ್, ಉಜಿರೆ ಹಾಗೂ ಕಾರ್ಯದರ್ಶಿ ಸಂಪತ್‌ ಕುಮಾರ್ ಮತ್ತು ಸಮ್ಯಕ್‌ ಜೈನ್ ಉಪಸ್ಥಿತರಿದ್ದರು.

Related posts

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಓಡಿಲ್ನಾಳ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

Suddi Udaya
error: Content is protected !!