23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

ಧರ್ಮಸ್ಥಳ: ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ ೨೦೨೫ರ ಜ.೪ ಮತ್ತು ೫ ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮಂಗಳೂರು ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಬಂಟ್ವಾಳ, ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ನಿರ್ದೇಶಕ ಬಿ. ಪ್ರಮೋದ ಕುಮಾರ್, ಬೆಳ್ತಂಗಡಿ ಜೈನ್‌ಮಿಲನ್ ಅಧ್ಯಕ್ಷ ನವೀನ್‌ ಕುಮಾರ್ ಜೈನ್, ಉಜಿರೆ ಹಾಗೂ ಕಾರ್ಯದರ್ಶಿ ಸಂಪತ್‌ ಕುಮಾರ್ ಮತ್ತು ಸಮ್ಯಕ್‌ ಜೈನ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya

ಮುಂಡಾಜೆ: ಕೊಡಂಗೆ ನಿವಾಸಿ ಕಿರಣ್ ಮರಾಠೆ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya
error: Content is protected !!