July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಮಾನ್ಯ ಬೆಳ್ತಂಗಡಿ ನ್ಯಾಯಲಯಕ್ಕೆ ಸಿಸಿ ನಂ 524//2024 ಪ್ರಕರಣದಲ್ಲಿ ವಾರಂಟು ಆಸಾಮಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ ನಿವಾಸಿ ದಿಲೀಪ್ ಪೂಜಾರಿ(28) ಎಂಬತನನ್ನು ಡಿ.30 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ್ ಮತ್ತು ಯಲ್ಲಾಪ್ಪ ರವರ ನಿರ್ದೇಶನದಂತೆ ಸಿಬ್ಬಂದಿ ವ್ರಷಭ ಮತ್ತು ಮುನಿಯ ನಾಯ್ಕರವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ ಎಂಬಲ್ಲಿಂದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಮಾನ್ಯ ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು. ಆರೋಪಿಗೆ ನ್ಯಾಯಾಧೀಶರು ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತಾರೆ.

Related posts

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸುರ್ಯ ಸ.ಕಿ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣೆ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!