30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳುಸಮಸ್ಯೆ

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಜನತಾ ಕಾಲೋನಿಯಿಂದ ಕಟ್ಟೆವರೆಗೆ ಸಂಪರ್ಕಿಸುವ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್‌ಡಿಪಿಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ವತಿಯಿಂದ ಹೊಸಂಗಡಿ ಪಂಚಾಯತ್ ಅಧ್ಯಕ್ಷ ಜಗದೀಶ್ ಆರ್ ಹೆಗ್ಡೆ ಅವರಿಗೆ ಡಿ.30ರಂದು ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಪಡ್ಡಂದಡ್ಕ ಬ್ರಾಂಚ್ ಸಮಿತಿ ಅಧ್ಯಕ್ಷ ಸಲ್ಮಾನ್ ಪಡ್ಡಂದಡ್ಕ, ವೇಣೂರು ಬ್ಲಾಕ್ ಸಮಿತಿ ಸದಸ್ಯರು ಜುನೈದ್ ಪಡ್ಡಂದಡ್ಕ, ರಫೀಕ್ ಪಡ್ಡಂದಡ್ಕ, ಇಮ್ತಿಯಾಜ್, ಸಾದಿಕ್, ಜುನೈದ್ ಬೆಂಗಳೂರು ನಿಸಾರ್, ನಾಸೀರ್ ಕುರ್ಲೊಟ್ಟು, ಸುಲೈಮಾನ್, ಉಪಸ್ಥಿತರಿದ್ದರು.

ಪಂಚಾಯತ್ ಅಧ್ಯಕ್ಷ ಜಗದೀಶ್ ಆರ್ ಹೆಗ್ಡೆ ಅವರು ಬೇಗ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿದರು.

Related posts

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya
error: Content is protected !!