ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 12 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೋ, ಶ್ರೀಪತಿ ಉಪಾಧ್ಯಾಯ, ರಾಜೇಶ್ ಎನ್. ಶೆಟ್ಟಿ, ಅಕ್ಷಯ ಕುಮಾರ್, ಸುರೇಶ್ ಅಂಚನ್, ಪ.ಜಾತಿ ಕ್ಷೇತ್ರದಿಂದ ಕೃಷ್ಣಪ್ಪ, ಪ.ಪಂಗಡ ಕ್ಷೇತ್ರದಿಂದ ವಿಜಯ ನಾಯ್ಕ, ಹಿಂದುಳಿದ ಎ ಪ್ರವರ್ಗ ಕ್ಷೇತ್ರದಿಂದ ಹರಿಪ್ರಸಾದ್ ಎ., ಹಿಂದುಳಿದ ಬಿ ಪ್ರವರ್ಗ ಕೇತ್ರದಿಂದ ಎನ್. ಸೀತಾರಾಮ ರೈ, ಮಹಿಳಾ ಮೀಸಲು ಕ್ಷೇತ್ರದಿಂದ ದೇವಕಿ ಮತ್ತು ಸುಜಾತ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ನಡೆಸಿಕೊಟ್ಟರು.

Related posts

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾ.ಪಂ.ವ್ಯವಸ್ಥಾಪಕರಾಗಿ ನಿಶಾ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya
error: Content is protected !!