23.3 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

ಬಳಂಜ: ಇಲ್ಲಿಯ ನಾಲ್ಕೂರು ರಾಜು ಪೂಜಾರಿ ಮತ್ತು ಡೀಕಮ್ಮ ದಂಪತಿ ಪುತ್ರ ಮನೋಹರ ಪೂಜಾರಿ ಇವರು ದೇಶ ಸೇವೆಯ ಇಚ್ಛಾಶಕ್ತಿಯಿಂದ ಪ್ರೇರಿತರಾಗಿ ಸೇನೆಗೆ ಆಯ್ಕೆಯಾಗಿದ್ದಾರೆ.

ಇವರು ಗಡಿಭದ್ರತಾ ಪಡೆಯ ಸೈನಿಕರಾಗಿ ನಿಯುಕ್ತಿಗೊಂಡಿದ್ದು, ಜ.೧೮ರಂದು ತರಬೇತಿ ಪಡೆಯಲು ಜಮ್ಮು ಕಾಶ್ಮೀರದ ಉಧಮ್ ಪುರಕ್ಕೆ ತೆರಳಲಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಬಳಂಜ ಶಾಲೆಯಲ್ಲಿ ಪೂರೈಸಿ, ಪದವಿಪೂರ್ವ ಶಿಕ್ಷಣವನ್ನು ಅಳದಂಗಡಿಯ ಜೂನಿಯರ್ ಕಾಲೇಜಿನಲ್ಲಿ ಹಾಗೂ ಪದವಿ ಶಿಕ್ಷಣವನ್ನು ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಪೂರ್ಣಗೊಳಿಸಿದ್ದಾರೆ.

Related posts

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya
error: Content is protected !!