25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

ಬಳಂಜ: ಇಲ್ಲಿಯ ನಾಲ್ಕೂರು ರಾಜು ಪೂಜಾರಿ ಮತ್ತು ಡೀಕಮ್ಮ ದಂಪತಿ ಪುತ್ರ ಮನೋಹರ ಪೂಜಾರಿ ಇವರು ದೇಶ ಸೇವೆಯ ಇಚ್ಛಾಶಕ್ತಿಯಿಂದ ಪ್ರೇರಿತರಾಗಿ ಸೇನೆಗೆ ಆಯ್ಕೆಯಾಗಿದ್ದಾರೆ.

ಇವರು ಗಡಿಭದ್ರತಾ ಪಡೆಯ ಸೈನಿಕರಾಗಿ ನಿಯುಕ್ತಿಗೊಂಡಿದ್ದು, ಜ.೧೮ರಂದು ತರಬೇತಿ ಪಡೆಯಲು ಜಮ್ಮು ಕಾಶ್ಮೀರದ ಉಧಮ್ ಪುರಕ್ಕೆ ತೆರಳಲಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಬಳಂಜ ಶಾಲೆಯಲ್ಲಿ ಪೂರೈಸಿ, ಪದವಿಪೂರ್ವ ಶಿಕ್ಷಣವನ್ನು ಅಳದಂಗಡಿಯ ಜೂನಿಯರ್ ಕಾಲೇಜಿನಲ್ಲಿ ಹಾಗೂ ಪದವಿ ಶಿಕ್ಷಣವನ್ನು ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಪೂರ್ಣಗೊಳಿಸಿದ್ದಾರೆ.

Related posts

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya
error: Content is protected !!