September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

ಬಳಂಜ: ಇಲ್ಲಿಯ ನಾಲ್ಕೂರು ರಾಜು ಪೂಜಾರಿ ಮತ್ತು ಡೀಕಮ್ಮ ದಂಪತಿ ಪುತ್ರ ಮನೋಹರ ಪೂಜಾರಿ ಇವರು ದೇಶ ಸೇವೆಯ ಇಚ್ಛಾಶಕ್ತಿಯಿಂದ ಪ್ರೇರಿತರಾಗಿ ಸೇನೆಗೆ ಆಯ್ಕೆಯಾಗಿದ್ದಾರೆ.

ಇವರು ಗಡಿಭದ್ರತಾ ಪಡೆಯ ಸೈನಿಕರಾಗಿ ನಿಯುಕ್ತಿಗೊಂಡಿದ್ದು, ಜ.೧೮ರಂದು ತರಬೇತಿ ಪಡೆಯಲು ಜಮ್ಮು ಕಾಶ್ಮೀರದ ಉಧಮ್ ಪುರಕ್ಕೆ ತೆರಳಲಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಬಳಂಜ ಶಾಲೆಯಲ್ಲಿ ಪೂರೈಸಿ, ಪದವಿಪೂರ್ವ ಶಿಕ್ಷಣವನ್ನು ಅಳದಂಗಡಿಯ ಜೂನಿಯರ್ ಕಾಲೇಜಿನಲ್ಲಿ ಹಾಗೂ ಪದವಿ ಶಿಕ್ಷಣವನ್ನು ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಪೂರ್ಣಗೊಳಿಸಿದ್ದಾರೆ.

Related posts

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya
error: Content is protected !!