23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

ಮಡಂತ್ಯಾರು: ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳವು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರಬಾಕಿಮಾರು ಗದ್ದೆಯಲ್ಲಿ ಡಿ.29ರಂದು ನಡೆಯಿತು.

ಕಂಬಳದ ಉದ್ಘಾಟನೆಯನ್ನು ಮಾಧವ ಜೋಗಿತ್ತಾಯರವರು ನೆರವೇರಿಸಿದರು.ಅಧ್ಯಕ್ಷತೆಯನ್ನು ಮಚ್ಚಿನ ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ ವಹಿಸಿದ್ದರು.

ಈ ಸಂದರ್ಭದಲ್ಲಿ ಮಹಾವೀರ ಕಾಲೇಜಿನ ಪ್ರಾಚಾರ್ಯ ಡಾ. ರಾಧಕೃಷ್ಣ ಶೆಟ್ಟಿ, ಸದಾನಂದ ಪೂಜಾರಿ, ಮಚ್ಚಿನ ಎಸ್.ಸಿ.ಎಸ್. ನ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ದುಗ್ಗಪ್ಪ ಗೌಡ ಪೊಸಂದೋಡಿ, ಗ್ರಾಮ ಆಡಳಿತಾಧಿಕಾರಿ ಸತೀಶ್ ಪಿಂಟೋ ಉಪಸ್ಥಿತರಿದ್ದರು .

ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾಂಶ:

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:
ಅಡ್ಡಹಲಗೆ: 03 ಜೊತೆ
ಹಗ್ಗ ಹಿರಿಯ: 06 ಜೊತೆ
ನೇಗಿಲು ಹಿರಿಯ: 05 ಜೊತೆ
ಹಗ್ಗ ಕಿರಿಯ: 10 ಜೊತೆ
ನೇಗಿಲು ಕಿರಿಯ: 66 ಜೊತೆ
ಒಟ್ಟು ಕೋಣಗಳ ಸಂಖ್ಯೆ: 90 ಜೊತೆ

ಅಡ್ಡ ಹಲಗೆ: ಪ್ರಥಮ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು
ದ್ವಿತೀಯ: ಪಾತಿಲ ಹೊಸಮನೆ ರವಿರಾಜ್ ಶೆಟ್ಟಿ
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು

ಹಗ್ಗ ಹಿರಿಯ: ಪ್ರಥಮ: ಮಾಣಿ ಗುತ್ತು ಪ್ರಸನ್ನ ರಘರಾಮ ನಾಯ್ಗ್
ಓಡಿಸಿದವರು: ಅಜಿಲಮೊಗರು ಸೇವುದಕೋಡಿ ಗಣೇಶ್
ದ್ವಿತೀಯ: ಅರಸಿನಮಕ್ಕಿ ನಾವಳಪಡ್ಪು ಕುಶಲ್ ಕೇಶವ ಆಚಾರ್ಯ
ಓಡಿಸಿದವರು: ಕೋರಿಂಜೆ ಹೊಸಮನೆ ಅರುಣ್

ಹಗ್ಗ ಕಿರಿಯ: ಪ್ರಥಮ: ಮೊಗರು ಕೋಡ್ಯಾರಗುತ್ತು ಯತೀಕ್ಷ ಗೌಡ
ಓಡಿಸಿದವರು: ಬೆಳಾಲು ಸಂತೋಷ್
ದ್ವಿತೀಯ: ಹಳೆಯಂಗಡಿ ಕೊಪ್ಪಳ ನಂದಗೋಕುಲ ಕೃತಿ ಕೃಷ್ಣ ಪೂಜಾರಿ
ಓಡಿಸಿದವರು: ತೋಕೂರು ಮೂಡುಮನೆ ಅಭಿಲಾಷ್ ಶೆಟ್ಟಿ

ನೇಗಿಲು ಹಿರಿಯ:ಪ್ರಥಮ: ಶ್ರೀ ಗಣೇಶ್ ಕರ್ನೋಡಿ ವಿಜೇತ್ ಜಗನ್ನಾಥ ಶೆಟ್ಟಿ
ಓಡಿಸಿದವರು: ವಾಲ್ಪಾಡಿ ಶಂಕರ್
ದ್ವಿತೀಯ: ಹೆಜಮಾಡಿ ಶ್ರೀ ಕಮಲ್ ರಾಹುಲ್ ಸಂಜೀವ ಪೂಜಾರಿ
ಓಡಿಸಿದವರು: ಒಂಟಿಕಟ್ಟೆ ರಿತೇಶ್ ಪೂಜಾರಿ

ನೇಗಿಲು ಕಿರಿಯ: ಪ್ರಥಮ: ಅನಂತಾಡಿ ವೈಶಾಕ್ ವೈಭವ್ ಮಡಿವಾಳ್
ಓಡಿಸಿದವರು: ಮಂದಾರ್ತಿ ಶಿರೂರು ಮುದ್ದುಮನೆ ಶರತ್ ನಾಯ್ಕ್
ದ್ವಿತೀಯ: ಶ್ರೀ ನಂದಿಕೇಶ್ವರ ಗೆಳೆಯರ ಬಳಗ
ಓಡಿಸಿದವರು: ಪುತ್ತೂರು ಬೆದ್ರಾಳ ರಕ್ಷಿತ್ ಆಚಾರ್ಯ

Related posts

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya
error: Content is protected !!