27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

ಬೆಳಾಲು: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.29ರಂದು ಚುನಾವಣೆಯಲ್ಲಿ 6 ಮಂದಿ ನಿರ್ದೇಶಕರು ಆವಿರೋಧವಾಗಿ ಆಯ್ಕೆಯಾದರೆ, ಉಳಿದ 6 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹೆಚ್. ಪದ್ಮಗೌಡ ಅವರ ನೇತೃತ್ವದ ತಂಡ ಜಯಭೇರಿ ಬಾರಿಸಿದ್ದಾರೆ.

ಡಿ.29ರಂದು ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಹಾಲಿ ಅಧ್ಯಕ್ಷ ಹೆಚ್. ಪದ್ಮ ಗೌಡ ಹೆಚ್. (840 ಮತ ), ರಾಜಪ್ಪ ಗೌಡ ಯಾನೆ ಸೀತಾರಾಮ ಗೌಡ(800 ಮತ ), ದಾಮೋದರ ಗೌಡ ಸುರುಳಿ (793 ಮತ), ರಮೇಶ ಗೌಡ(785 ಮತ ), ಸುರೇಂದ್ರ(784 ಮತ), ಪ್ರವೀಣ್ ವಿಜಯ್(781 ಮತ ) ಮತಗಳನ್ನು ಪಡೆದು ಜಯಭೇರಿ ಭಾರಿಸಿದ್ದಾರೆ.

ಅವಿರೋಧವಾಗಿ ಆಯ್ಕೆ: ಇನ್ನು ಉಳಿದಂತೆ ಪ.ಜಾತಿ ಕ್ಷೇತ್ರದಿಂದ ಚೀಂಕ್ರ, ಪ.ಪಂಗಡ ಕ್ಷೇತ್ರದಿಂದ ಸೀತಾರಾಮ ಬಿ.ಎಸ್., ಹಿಂದುಳಿದ ಎ ಪ್ರವರ್ಗ ಕ್ಷೇತ್ರದಿಂದ ದಿನೇಶ್ ಎ., ಹಿಂದುಳಿದ ಬಿ ಪ್ರವರ್ಗ ಕ್ಷೇತ್ರದಿಂದ ಶೀನಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಸುಕನ್ಯ ಮತ್ತು ಹೇಮಾವತಿ ಇವರುಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ನಡೆಸಿಕೊಟ್ಟರು.

Related posts

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya
error: Content is protected !!