23.1 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಇದರ ಉದ್ಘಾಟನಾ ಸಮಾರಂಭವು ಪೆರಿಂಜೆ ಪಜಂಬಾಡಿ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ದಲಿತ ಮುಖಂಡ, ಉದ್ಯಮಿ ಲಕ್ಷ್ಮಣ್.ಜಿ.ಎಸ್. ಭೀಮ್ ಆರ್ಮಿ ಸಂಘಟನೆಯನ್ನು ಡಾ. ಬಿ. ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂ. ವಾದ)ಬೆಳ್ತಂಗಡಿ ತಾಲೂಕು ಸಮಿತಿ ಮುಖಂಡರು ಡಿ. ಓಬಯ್ಯಾ ವಿವಿಧ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸುರೇಶ್. ಎಚ್. ಆರಂಬೋಡಿ, ಹಿರಿಯರಾದ ಸಿಂಗ ಮಲಯಾಳಪಲ್ಕೆ, ಬೂಬ ಬಡಕೋಡಿ, ರಮೇಶ್ ಪೇರಿ, ಭೀಮ್ ಆರ್ಮಿ ಹೊಸಂಗಡಿ ಇದರ ಅಧ್ಯಕ್ಷ ಗುರುಪ್ರಸಾದ್ ಪೆರಿಂಜೆ, ಕಾರ್ಯದರ್ಶಿ ಶರತ್, ಗೌರವ ಅಧ್ಯಕ್ಷ ರಘುನಾಥ, ಸಂಘಟನಾ ಪ್ರಧಾನ ಕಾರ್ಯದರ್ಶಿ ಸುನೀಲ್ ಪಜಂಬಾಡಿ,ಹಾಗೂ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

ಪ್ರವೀಣ್ ಸೂರ್ಯ ಹೊಸಂಗಡಿ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya
error: Content is protected !!