32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಇದರ ಉದ್ಘಾಟನಾ ಸಮಾರಂಭವು ಪೆರಿಂಜೆ ಪಜಂಬಾಡಿ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ದಲಿತ ಮುಖಂಡ, ಉದ್ಯಮಿ ಲಕ್ಷ್ಮಣ್.ಜಿ.ಎಸ್. ಭೀಮ್ ಆರ್ಮಿ ಸಂಘಟನೆಯನ್ನು ಡಾ. ಬಿ. ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂ. ವಾದ)ಬೆಳ್ತಂಗಡಿ ತಾಲೂಕು ಸಮಿತಿ ಮುಖಂಡರು ಡಿ. ಓಬಯ್ಯಾ ವಿವಿಧ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸುರೇಶ್. ಎಚ್. ಆರಂಬೋಡಿ, ಹಿರಿಯರಾದ ಸಿಂಗ ಮಲಯಾಳಪಲ್ಕೆ, ಬೂಬ ಬಡಕೋಡಿ, ರಮೇಶ್ ಪೇರಿ, ಭೀಮ್ ಆರ್ಮಿ ಹೊಸಂಗಡಿ ಇದರ ಅಧ್ಯಕ್ಷ ಗುರುಪ್ರಸಾದ್ ಪೆರಿಂಜೆ, ಕಾರ್ಯದರ್ಶಿ ಶರತ್, ಗೌರವ ಅಧ್ಯಕ್ಷ ರಘುನಾಥ, ಸಂಘಟನಾ ಪ್ರಧಾನ ಕಾರ್ಯದರ್ಶಿ ಸುನೀಲ್ ಪಜಂಬಾಡಿ,ಹಾಗೂ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

ಪ್ರವೀಣ್ ಸೂರ್ಯ ಹೊಸಂಗಡಿ ಸ್ವಾಗತಿಸಿ, ವಂದಿಸಿದರು.

Related posts

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya
error: Content is protected !!