April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಇದರ ಉದ್ಘಾಟನಾ ಸಮಾರಂಭವು ಪೆರಿಂಜೆ ಪಜಂಬಾಡಿ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ದಲಿತ ಮುಖಂಡ, ಉದ್ಯಮಿ ಲಕ್ಷ್ಮಣ್.ಜಿ.ಎಸ್. ಭೀಮ್ ಆರ್ಮಿ ಸಂಘಟನೆಯನ್ನು ಡಾ. ಬಿ. ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂ. ವಾದ)ಬೆಳ್ತಂಗಡಿ ತಾಲೂಕು ಸಮಿತಿ ಮುಖಂಡರು ಡಿ. ಓಬಯ್ಯಾ ವಿವಿಧ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸುರೇಶ್. ಎಚ್. ಆರಂಬೋಡಿ, ಹಿರಿಯರಾದ ಸಿಂಗ ಮಲಯಾಳಪಲ್ಕೆ, ಬೂಬ ಬಡಕೋಡಿ, ರಮೇಶ್ ಪೇರಿ, ಭೀಮ್ ಆರ್ಮಿ ಹೊಸಂಗಡಿ ಇದರ ಅಧ್ಯಕ್ಷ ಗುರುಪ್ರಸಾದ್ ಪೆರಿಂಜೆ, ಕಾರ್ಯದರ್ಶಿ ಶರತ್, ಗೌರವ ಅಧ್ಯಕ್ಷ ರಘುನಾಥ, ಸಂಘಟನಾ ಪ್ರಧಾನ ಕಾರ್ಯದರ್ಶಿ ಸುನೀಲ್ ಪಜಂಬಾಡಿ,ಹಾಗೂ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

ಪ್ರವೀಣ್ ಸೂರ್ಯ ಹೊಸಂಗಡಿ ಸ್ವಾಗತಿಸಿ, ವಂದಿಸಿದರು.

Related posts

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!