23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಇದರ ಉದ್ಘಾಟನಾ ಸಮಾರಂಭವು ಪೆರಿಂಜೆ ಪಜಂಬಾಡಿ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ದಲಿತ ಮುಖಂಡ, ಉದ್ಯಮಿ ಲಕ್ಷ್ಮಣ್.ಜಿ.ಎಸ್. ಭೀಮ್ ಆರ್ಮಿ ಸಂಘಟನೆಯನ್ನು ಡಾ. ಬಿ. ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂ. ವಾದ)ಬೆಳ್ತಂಗಡಿ ತಾಲೂಕು ಸಮಿತಿ ಮುಖಂಡರು ಡಿ. ಓಬಯ್ಯಾ ವಿವಿಧ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸುರೇಶ್. ಎಚ್. ಆರಂಬೋಡಿ, ಹಿರಿಯರಾದ ಸಿಂಗ ಮಲಯಾಳಪಲ್ಕೆ, ಬೂಬ ಬಡಕೋಡಿ, ರಮೇಶ್ ಪೇರಿ, ಭೀಮ್ ಆರ್ಮಿ ಹೊಸಂಗಡಿ ಇದರ ಅಧ್ಯಕ್ಷ ಗುರುಪ್ರಸಾದ್ ಪೆರಿಂಜೆ, ಕಾರ್ಯದರ್ಶಿ ಶರತ್, ಗೌರವ ಅಧ್ಯಕ್ಷ ರಘುನಾಥ, ಸಂಘಟನಾ ಪ್ರಧಾನ ಕಾರ್ಯದರ್ಶಿ ಸುನೀಲ್ ಪಜಂಬಾಡಿ,ಹಾಗೂ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

ಪ್ರವೀಣ್ ಸೂರ್ಯ ಹೊಸಂಗಡಿ ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya
error: Content is protected !!