22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

ಬೆಳ್ತಂಗಡಿ: ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿಯ ಮೊದಲನೇ ಸಭೆಯನ್ನು ಡಿ.೨೯ರಂದು ಕೊಡ್ಯೇಲು ಸಂಜೀವ ಶೆಟ್ಟಿಯವರ ಹಾಲ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷ ನೋಣಯ್ಯ ಶೆಟ್ಟಿ ಕೊಡ್ಯೇಲು ವಹಿಸಿದ್ದರು.

ಸಭೆಯಲ್ಲಿ ವಲಯ ಬಂಟರ ಸಂಘದ ಸಂಚಾಲಕ ರಮೇಶ್ ಶೆಟ್ಟಿ ಪೆರಿಂಜೆ, ವೇಣೂರು ವಲಯ ಬಂಟರ ಸಂಘದ ಕಾರ್ಯದರ್ಶಿ ಸಂದೀಪ್ ಶೆಟ್ಟಿ ಕುಂಡಾಜೆ ಉಪಸ್ಥಿತರಿದ್ದರು.

ಮುಂದಿನ 2 ವರ್ಷದ ಅವಧಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಆಯ್ಕೆಯನ್ನು ಸರ್ವಾನುಮತದಿಂದ ಮಾಡಲಾಯಿತು. ಗ್ರಾಮದ ವಿವಿಧ ಗ್ರಾಮಗಳಿಗೆ ಜವಾಬ್ದಾರಿ ಸದಸ್ಯರುಗಳ ನೇಮಕವನ್ನು ಮಾಡಲಾಯಿತು.
ಅಧ್ಯಕ್ಷರಾಗಿ ರತ್ನಾಕರ ಶೆಟ್ಟಿ ಹೊಕ್ಕಾಡಿಗೋಳಿ, ಕಾರ್ಯದರ್ಶಿಯಾಗಿ ಶಿವರಾಜ್ ಶೆಟ್ಟಿ ಅಜ್ಜಾಡಿ, ಜೊತೆ ಕಾರ್ಯದರ್ಶಿಯಾಘಿ ಶಶಿಧರ ಶೆಟ್ಟಿ ಹಕ್ಕೇರಿ, ಕೋಶಾಧಿಕಾರಿಯಾಗಿ ಸತೀಶ್ ಶೆಟ್ಟಿ ಕುಂಜಾಡಿ, ಉಪಾಧ್ಯಕ್ಷರುಗಳಾಗಿ ವಿಶ್ವನಾಥ ಶೆಟ್ಟಿ ಐತ್ತೇರಿ, ರಾಧಾಕೃಷ್ಣ ಶೆಟ್ಟಿ ಉಗ್ರೋಡಿ, ಶ್ರೀಮತಿ ಯಶೋಧ ಚಂದ್ರಶೇಖರ ಶೆಟ್ಟಿ ಪೂವಳ, ಗೌರವ ಸಲಹೆಗಾರರಾಗಿ ನೋಣಯ್ಯ ಶೆಟ್ಟಿ ಕೊಡ್ಯೇಲು, ರಮೇಶ್ ಎಂ. ಶೆಟ್ಟಿ ಉಗ್ರೋಡಿ, ಸಂದೀಪ್ ಶೆಟ್ಟಿ ಉಮನೊಟ್ಟು, ಜವಾಬ್ದಾರಿಯುತ ಸದಸ್ಯರುಗಳಾಗಿ ಕುಂಜಾಡಿ: ಹರೀಶ್ ಜೆ. ಶೆಟ್ಟಿ ಕುಂಜಾಡಿ, ಪೂಂಜ: ಸದಾಶಿವ ಶೆಟ್ಟಿ ಅಸನಬೆಟ್ಟು, ರವಿಪ್ರಸಾದ್ ಶೆಟ್ಟಿ, ಪಿಲಿಕಜೆ: ಶರತ್ ಶೆಟ್ಟಿ, ಧೀರಾಜ್ ಶೆಟ್ಟಿ, ಆರ್ಥಿಕ್ ಶೆಟ್ಟಿ, ಪಾಲ್ಯ: ಉಮೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ಹಕ್ಕೇರಿ: ಸಚಿನ್ ಕೆ. ಶೆಟ್ಟಿ, ಶ್ರೀನಿಧಿ ಶೆಟ್ಟಿ, ಒಳಬೈಲು: ಬಾಲಕೃಷ್ಣ ಶೆಟ್ಟಿ, ವಿಜಯ ಶೆಟ್ಟಿ ಬರಾಯಿ, ಪೂವಳ: ಸಂದೀಪ್ ಶೆಟ್ಟಿ ಕುಂಡಾಜೆ, ಚಂದ್ರಶೇಖರ ಶೆಟ್ಟಿ, ಹೆನ್ನಿಮಾರ್: ಸುಜಿತ್ ಶೆಟ್ಟಿ, ರತನ್ ಶೆಟ್ಟಿ ಉಗ್ರೋಡಿ: ಪುಷ್ಪರಾಜ್ ಶೆಟ್ಟಿ ಇವರುಗಳು ಆಯ್ಕೆಯಾದರು.

Related posts

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ :ನಡುಗುಡ್ಡೆ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಪ್ರಯುಕ್ತ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya
error: Content is protected !!