23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು, ಪಾಂಡವರ ಕಲ್ಲು, ಕಕ್ಕೆಪದವು ಫೀಡರುಗಳಲ್ಲಿ ಡಿ.31ರ ಮಂಗಳವಾರದಂದು ಬೆಳಿಗ್ಗೆ ಗಂಟೆ:10ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸಲು ಕೋರಲಾಗಿದೆ.

Related posts

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ಸ್ಥಗಿತದಿಂದ ಕಾರ್ಮಿಕರ ಜೀವನ ಅಯೋಮಯ: ನಮ್ಮ ಬೇಡಿಕೆ ಮತ್ತು ಆಗ್ರಹಕ್ಕೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತಾಲೂಕು,ಜಿಲ್ಲಾ ಕೇಂದ್ರದಲ್ಲಿ ಸಂಘಟಿತ ಪ್ರತಿಭಟನೆ

Suddi Udaya

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya
error: Content is protected !!