September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು, ಪಾಂಡವರ ಕಲ್ಲು, ಕಕ್ಕೆಪದವು ಫೀಡರುಗಳಲ್ಲಿ ಡಿ.31ರ ಮಂಗಳವಾರದಂದು ಬೆಳಿಗ್ಗೆ ಗಂಟೆ:10ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸಲು ಕೋರಲಾಗಿದೆ.

Related posts

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

Suddi Udaya

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಡಿ ರಾಂಪುರ್

Suddi Udaya

ಗುರಿಪಳ್ಳ ಒಕ್ಕೂಟದ ಆಶ್ರಯದಲ್ಲಿ ಸಂಭ್ರಮದ ‘ಆಟಿದ ಕಮ್ಮೆನ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya
error: Content is protected !!