31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶುಭಾರಂಭ

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

ಸುಲ್ಕೇರಿ ಗ್ರಾಮದಲ್ಲಿರುವ ಭಗವಾನ್ ನೇಮಿನಾಥ ಸ್ವಾಮಿ ಬಸದಿ ಬಳಿ ನಿರ್ಮಿಸಲಾದ ನೂತನ ಶ್ರೀ ನೇಮಿನಾಥ ಸಭಾಭವನವನ್ನು 2025ರ ಜ.4ರಂದು ಶನಿವಾರ ಸಂಜೆ 4 ಗಂಟೆಗೆ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸುವರು.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾಕರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು ಅಧ್ಯಕ್ಷತೆ ವಹಿಸುವರು.

ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಕೆ. ಹರೀಶ್ ಕುಮಾರ್, ತುಮಕೂರಿನ ಉದ್ಯಮಿ ಜಿ. ಎಸ್. ರಾಜೇಂದ್ರ ಕುಮಾರ್ ಮತ್ತು ಅಳದಂಗಡಿ ಅರಮನೆ ಶಿವಪ್ರಸಾದ ಅಜಿಲರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಬಸದಿಯ ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.

Related posts

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!