24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

ಮಿತ್ತಬಾಗಿಲು: ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದ್ದು, ಜ.6ರಂದು ಅಮೃತ ಮಹೋತ್ಸವದ ಕಾರ್ಯಕ್ರಮವು ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya
error: Content is protected !!