25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

ಮಿತ್ತಬಾಗಿಲು: ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದ್ದು, ಜ.6ರಂದು ಅಮೃತ ಮಹೋತ್ಸವದ ಕಾರ್ಯಕ್ರಮವು ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya
error: Content is protected !!