April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

ಧರ್ಮಸ್ಥಳ: ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ ೨೦೨೫ರ ಜ.೪ ಮತ್ತು ೫ ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮಂಗಳೂರು ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಬಂಟ್ವಾಳ, ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ನಿರ್ದೇಶಕ ಬಿ. ಪ್ರಮೋದ ಕುಮಾರ್, ಬೆಳ್ತಂಗಡಿ ಜೈನ್‌ಮಿಲನ್ ಅಧ್ಯಕ್ಷ ನವೀನ್‌ ಕುಮಾರ್ ಜೈನ್, ಉಜಿರೆ ಹಾಗೂ ಕಾರ್ಯದರ್ಶಿ ಸಂಪತ್‌ ಕುಮಾರ್ ಮತ್ತು ಸಮ್ಯಕ್‌ ಜೈನ್ ಉಪಸ್ಥಿತರಿದ್ದರು.

Related posts

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!