23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 12 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೋ, ಶ್ರೀಪತಿ ಉಪಾಧ್ಯಾಯ, ರಾಜೇಶ್ ಎನ್. ಶೆಟ್ಟಿ, ಅಕ್ಷಯ ಕುಮಾರ್, ಸುರೇಶ್ ಅಂಚನ್, ಪ.ಜಾತಿ ಕ್ಷೇತ್ರದಿಂದ ಕೃಷ್ಣಪ್ಪ, ಪ.ಪಂಗಡ ಕ್ಷೇತ್ರದಿಂದ ವಿಜಯ ನಾಯ್ಕ, ಹಿಂದುಳಿದ ಎ ಪ್ರವರ್ಗ ಕ್ಷೇತ್ರದಿಂದ ಹರಿಪ್ರಸಾದ್ ಎ., ಹಿಂದುಳಿದ ಬಿ ಪ್ರವರ್ಗ ಕೇತ್ರದಿಂದ ಎನ್. ಸೀತಾರಾಮ ರೈ, ಮಹಿಳಾ ಮೀಸಲು ಕ್ಷೇತ್ರದಿಂದ ದೇವಕಿ ಮತ್ತು ಸುಜಾತ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ನಡೆಸಿಕೊಟ್ಟರು.

Related posts

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!