ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 12 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ಸತೀಶ್ ಕೆ., ಪ್ರವೀಣ್ ಗಿಲ್ಬರ್ಟ್ ಪಿಂಟೋ, ಶ್ರೀಪತಿ ಉಪಾಧ್ಯಾಯ, ರಾಜೇಶ್ ಎನ್. ಶೆಟ್ಟಿ, ಅಕ್ಷಯ ಕುಮಾರ್, ಸುರೇಶ್ ಅಂಚನ್, ಪ.ಜಾತಿ ಕ್ಷೇತ್ರದಿಂದ ಕೃಷ್ಣಪ್ಪ, ಪ.ಪಂಗಡ ಕ್ಷೇತ್ರದಿಂದ ವಿಜಯ ನಾಯ್ಕ, ಹಿಂದುಳಿದ ಎ ಪ್ರವರ್ಗ ಕ್ಷೇತ್ರದಿಂದ ಹರಿಪ್ರಸಾದ್ ಎ., ಹಿಂದುಳಿದ ಬಿ ಪ್ರವರ್ಗ ಕೇತ್ರದಿಂದ ಎನ್. ಸೀತಾರಾಮ ರೈ, ಮಹಿಳಾ ಮೀಸಲು ಕ್ಷೇತ್ರದಿಂದ ದೇವಕಿ ಮತ್ತು ಸುಜಾತ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ನಡೆಸಿಕೊಟ್ಟರು.

Related posts

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya
error: Content is protected !!