September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

ಬಳಂಜ: ಇಲ್ಲಿಯ ನಾಲ್ಕೂರು ರಾಜು ಪೂಜಾರಿ ಮತ್ತು ಡೀಕಮ್ಮ ದಂಪತಿ ಪುತ್ರ ಮನೋಹರ ಪೂಜಾರಿ ಇವರು ದೇಶ ಸೇವೆಯ ಇಚ್ಛಾಶಕ್ತಿಯಿಂದ ಪ್ರೇರಿತರಾಗಿ ಸೇನೆಗೆ ಆಯ್ಕೆಯಾಗಿದ್ದಾರೆ.

ಇವರು ಗಡಿಭದ್ರತಾ ಪಡೆಯ ಸೈನಿಕರಾಗಿ ನಿಯುಕ್ತಿಗೊಂಡಿದ್ದು, ಜ.೧೮ರಂದು ತರಬೇತಿ ಪಡೆಯಲು ಜಮ್ಮು ಕಾಶ್ಮೀರದ ಉಧಮ್ ಪುರಕ್ಕೆ ತೆರಳಲಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಬಳಂಜ ಶಾಲೆಯಲ್ಲಿ ಪೂರೈಸಿ, ಪದವಿಪೂರ್ವ ಶಿಕ್ಷಣವನ್ನು ಅಳದಂಗಡಿಯ ಜೂನಿಯರ್ ಕಾಲೇಜಿನಲ್ಲಿ ಹಾಗೂ ಪದವಿ ಶಿಕ್ಷಣವನ್ನು ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಪೂರ್ಣಗೊಳಿಸಿದ್ದಾರೆ.

Related posts

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!