23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

ಬಳಂಜ: ಇಲ್ಲಿಯ ನಾಲ್ಕೂರು ರಾಜು ಪೂಜಾರಿ ಮತ್ತು ಡೀಕಮ್ಮ ದಂಪತಿ ಪುತ್ರ ಮನೋಹರ ಪೂಜಾರಿ ಇವರು ದೇಶ ಸೇವೆಯ ಇಚ್ಛಾಶಕ್ತಿಯಿಂದ ಪ್ರೇರಿತರಾಗಿ ಸೇನೆಗೆ ಆಯ್ಕೆಯಾಗಿದ್ದಾರೆ.

ಇವರು ಗಡಿಭದ್ರತಾ ಪಡೆಯ ಸೈನಿಕರಾಗಿ ನಿಯುಕ್ತಿಗೊಂಡಿದ್ದು, ಜ.೧೮ರಂದು ತರಬೇತಿ ಪಡೆಯಲು ಜಮ್ಮು ಕಾಶ್ಮೀರದ ಉಧಮ್ ಪುರಕ್ಕೆ ತೆರಳಲಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಬಳಂಜ ಶಾಲೆಯಲ್ಲಿ ಪೂರೈಸಿ, ಪದವಿಪೂರ್ವ ಶಿಕ್ಷಣವನ್ನು ಅಳದಂಗಡಿಯ ಜೂನಿಯರ್ ಕಾಲೇಜಿನಲ್ಲಿ ಹಾಗೂ ಪದವಿ ಶಿಕ್ಷಣವನ್ನು ಉಜಿರೆಯ ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಪೂರ್ಣಗೊಳಿಸಿದ್ದಾರೆ.

Related posts

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಎಜ್ಯುಕೇಶನಲ್ ಸೊಸೈಟಿಯಿಂದ 33 ಮಂದಿ ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಮತ್ತು ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya
error: Content is protected !!