23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

ಮಡಂತ್ಯಾರು: ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳವು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರಬಾಕಿಮಾರು ಗದ್ದೆಯಲ್ಲಿ ಡಿ.29ರಂದು ನಡೆಯಿತು.

ಕಂಬಳದ ಉದ್ಘಾಟನೆಯನ್ನು ಮಾಧವ ಜೋಗಿತ್ತಾಯರವರು ನೆರವೇರಿಸಿದರು.ಅಧ್ಯಕ್ಷತೆಯನ್ನು ಮಚ್ಚಿನ ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ ವಹಿಸಿದ್ದರು.

ಈ ಸಂದರ್ಭದಲ್ಲಿ ಮಹಾವೀರ ಕಾಲೇಜಿನ ಪ್ರಾಚಾರ್ಯ ಡಾ. ರಾಧಕೃಷ್ಣ ಶೆಟ್ಟಿ, ಸದಾನಂದ ಪೂಜಾರಿ, ಮಚ್ಚಿನ ಎಸ್.ಸಿ.ಎಸ್. ನ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ದುಗ್ಗಪ್ಪ ಗೌಡ ಪೊಸಂದೋಡಿ, ಗ್ರಾಮ ಆಡಳಿತಾಧಿಕಾರಿ ಸತೀಶ್ ಪಿಂಟೋ ಉಪಸ್ಥಿತರಿದ್ದರು .

ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾಂಶ:

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:
ಅಡ್ಡಹಲಗೆ: 03 ಜೊತೆ
ಹಗ್ಗ ಹಿರಿಯ: 06 ಜೊತೆ
ನೇಗಿಲು ಹಿರಿಯ: 05 ಜೊತೆ
ಹಗ್ಗ ಕಿರಿಯ: 10 ಜೊತೆ
ನೇಗಿಲು ಕಿರಿಯ: 66 ಜೊತೆ
ಒಟ್ಟು ಕೋಣಗಳ ಸಂಖ್ಯೆ: 90 ಜೊತೆ

ಅಡ್ಡ ಹಲಗೆ: ಪ್ರಥಮ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು
ದ್ವಿತೀಯ: ಪಾತಿಲ ಹೊಸಮನೆ ರವಿರಾಜ್ ಶೆಟ್ಟಿ
ಹಲಗೆ ಮುಟ್ಟಿದವರು: ಭಟ್ಕಳ ಪಾಂಡು

ಹಗ್ಗ ಹಿರಿಯ: ಪ್ರಥಮ: ಮಾಣಿ ಗುತ್ತು ಪ್ರಸನ್ನ ರಘರಾಮ ನಾಯ್ಗ್
ಓಡಿಸಿದವರು: ಅಜಿಲಮೊಗರು ಸೇವುದಕೋಡಿ ಗಣೇಶ್
ದ್ವಿತೀಯ: ಅರಸಿನಮಕ್ಕಿ ನಾವಳಪಡ್ಪು ಕುಶಲ್ ಕೇಶವ ಆಚಾರ್ಯ
ಓಡಿಸಿದವರು: ಕೋರಿಂಜೆ ಹೊಸಮನೆ ಅರುಣ್

ಹಗ್ಗ ಕಿರಿಯ: ಪ್ರಥಮ: ಮೊಗರು ಕೋಡ್ಯಾರಗುತ್ತು ಯತೀಕ್ಷ ಗೌಡ
ಓಡಿಸಿದವರು: ಬೆಳಾಲು ಸಂತೋಷ್
ದ್ವಿತೀಯ: ಹಳೆಯಂಗಡಿ ಕೊಪ್ಪಳ ನಂದಗೋಕುಲ ಕೃತಿ ಕೃಷ್ಣ ಪೂಜಾರಿ
ಓಡಿಸಿದವರು: ತೋಕೂರು ಮೂಡುಮನೆ ಅಭಿಲಾಷ್ ಶೆಟ್ಟಿ

ನೇಗಿಲು ಹಿರಿಯ:ಪ್ರಥಮ: ಶ್ರೀ ಗಣೇಶ್ ಕರ್ನೋಡಿ ವಿಜೇತ್ ಜಗನ್ನಾಥ ಶೆಟ್ಟಿ
ಓಡಿಸಿದವರು: ವಾಲ್ಪಾಡಿ ಶಂಕರ್
ದ್ವಿತೀಯ: ಹೆಜಮಾಡಿ ಶ್ರೀ ಕಮಲ್ ರಾಹುಲ್ ಸಂಜೀವ ಪೂಜಾರಿ
ಓಡಿಸಿದವರು: ಒಂಟಿಕಟ್ಟೆ ರಿತೇಶ್ ಪೂಜಾರಿ

ನೇಗಿಲು ಕಿರಿಯ: ಪ್ರಥಮ: ಅನಂತಾಡಿ ವೈಶಾಕ್ ವೈಭವ್ ಮಡಿವಾಳ್
ಓಡಿಸಿದವರು: ಮಂದಾರ್ತಿ ಶಿರೂರು ಮುದ್ದುಮನೆ ಶರತ್ ನಾಯ್ಕ್
ದ್ವಿತೀಯ: ಶ್ರೀ ನಂದಿಕೇಶ್ವರ ಗೆಳೆಯರ ಬಳಗ
ಓಡಿಸಿದವರು: ಪುತ್ತೂರು ಬೆದ್ರಾಳ ರಕ್ಷಿತ್ ಆಚಾರ್ಯ

Related posts

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya
error: Content is protected !!