September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ


ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ಅವರು ನೇಮಕಗೊಂಡಿದ್ದಾರೆ. ಇದುವರೆಗೆ ಅವರು ಪ್ರಭಾರ ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿರೂಪಾಕ್ಷಪ್ಪ ಅವರು ವರ್ಗಾವಣೆಗೊಂಡ ಬಳಿಕ ಶ್ರೀಮತಿ ತಾರಾಕೇಸರಿ ಅವರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಾರಾಕೇಸರಿ ಅವರ ಸೇವಾ ಹಿರಿತನವನ್ನು ಪರಿಗಣಿಸಿ ಅವರನ್ನು ಸರಕಾರ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕಗೊಳಿಸಿ ಆದೇಶಿಸಿದೆ ಎಂದು ವರದಿಯಾಗಿದೆ

Related posts

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya
error: Content is protected !!