July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಇದರ ಉದ್ಘಾಟನಾ ಸಮಾರಂಭವು ಪೆರಿಂಜೆ ಪಜಂಬಾಡಿ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ದಲಿತ ಮುಖಂಡ, ಉದ್ಯಮಿ ಲಕ್ಷ್ಮಣ್.ಜಿ.ಎಸ್. ಭೀಮ್ ಆರ್ಮಿ ಸಂಘಟನೆಯನ್ನು ಡಾ. ಬಿ. ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂ. ವಾದ)ಬೆಳ್ತಂಗಡಿ ತಾಲೂಕು ಸಮಿತಿ ಮುಖಂಡರು ಡಿ. ಓಬಯ್ಯಾ ವಿವಿಧ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸುರೇಶ್. ಎಚ್. ಆರಂಬೋಡಿ, ಹಿರಿಯರಾದ ಸಿಂಗ ಮಲಯಾಳಪಲ್ಕೆ, ಬೂಬ ಬಡಕೋಡಿ, ರಮೇಶ್ ಪೇರಿ, ಭೀಮ್ ಆರ್ಮಿ ಹೊಸಂಗಡಿ ಇದರ ಅಧ್ಯಕ್ಷ ಗುರುಪ್ರಸಾದ್ ಪೆರಿಂಜೆ, ಕಾರ್ಯದರ್ಶಿ ಶರತ್, ಗೌರವ ಅಧ್ಯಕ್ಷ ರಘುನಾಥ, ಸಂಘಟನಾ ಪ್ರಧಾನ ಕಾರ್ಯದರ್ಶಿ ಸುನೀಲ್ ಪಜಂಬಾಡಿ,ಹಾಗೂ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

ಪ್ರವೀಣ್ ಸೂರ್ಯ ಹೊಸಂಗಡಿ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಡೆನ್ನಾನ ಡೆನ್ನನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಚತುರ್ಥ ಸ್ಥಾನ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya
error: Content is protected !!