September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

ನಾವೂರು: ಬಂಟ್ವಾಳದ ಗಡಿಯಾರದಲ್ಲಿ ಡಿ.28ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಮಾಜ ಸೇವಕ ಸಲೀಂ ಮುರ ರವರ ಪುತ್ರ ಶಾಝಿನ್ (7ವ) ರವರಿಗೆ ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.30ರಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಡಾ| ಪ್ರದೀಪ್ ನಾವೂರು, ಅಧ್ಯಾಪಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪಂಚಾಯತ್ ಸದಸ್ಯರು, ಮಕ್ಕಳು ಸಂತಾಪ ಸೂಚಿಸಿದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ನಾಲ್ಕು ರೋಟರಿ ಸಮುದಾಯ ದಳಗಳ ಪದಗ್ರಹಣ

Suddi Udaya

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!