March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

ಧರ್ಮಸ್ಥಳ: ಬೆಂಗಳೂರಿನ ಪ್ರಸಿದ್ಧ ಹಾಗೂ ಅನುಭವಿ ಪ್ರವಾಸಿ ಆಯೋಜಕ ಮಾನ್ಯತೆ ಪಡೆದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಅನಾವರಣಗೊಳಿಸಿ ಶುಭ ಹಾರೈಸಿದರು.


ಅಡಿಗಾಸ್ ಯಾತ್ರಾದ ಸಂಸ್ಥಾಪಕ ಹಾಗೂ ಮಾಲಕರಾದ ಕೆ. ನಾಗರಾಜ ಅಡಿಗ , ಆಶಾ ಅಡಿಗ , ಆದಿತ್ಯ ಅಡಿಗ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ನಾಗೇಂದ್ರ, ಆದಿತ್ಯ ಭಟ್, ಮಹೇಶ್ ಹೆಚ್.ಜೆ, ಎಂ. ರಮೇಶ್, ಶಶಾಂಕ್ ಕುಮಾರ್ ಕೆ, ಪ್ರಸನ್ನ ಎಚ್ ಕೆ, ನರೇಶ್ ಕೆ. ಮತ್ತು ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ಎನ್ ಎಸ್ ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರು ನಾರಾಯಣ ಸೇವಾ ಸಮಿತಿಯಿಂದ ಸುಲ್ಕೇರಿ ಅಂಗನವಾಡಿ ಹಾಗೂ ಶ್ರೀರಾಮ ಶಾಲೆಯಲ್ಲಿ ಶ್ರಮದಾನ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya
error: Content is protected !!