25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25 ಮಂದಿ ಕಣದಲ್ಲಿದ್ದಾರೆ.

ಅಣ್ಣಿ ಸಾಲಿಯಾನ್, ಉದಯ ಭಟ್ ಕೆ., ಚಂದ್ರಕಾಂತ ಎಂ. ಮಲೆಂಗಲ್ಲು, ಡೀಕಯ್ಯ ಗೌಡ, ನಾರಾಯಣ ಗೌಡ, ಪ್ರಸಾದ್ ಎ., ಮುತ್ತಪ್ಪ ಗೌಡ ಹೆಚ್., ರಕ್ಷಿತ್ ಪಿ. ಪಣೆಕ್ಕರ, ರಮಾನಂದ ಎಂ., ರಾಮಣ್ಣ ಆಚಾರ್ಯ, ರುಕ್ಕಯ ಗೌಡ (ಪ್ರಭಾಕರ ಗುತ್ಯೋಡಿ), ಶಂಕರ ವಿಠಲ ಎನ್. (ವಿಠಲ್ ಭಟ್) ಶ್ರೀನಿವಾಸ ಗೌಡ, ದಿನೇಶ್ ನಾಯ್ಕ, ರುಕ್ಮಯ ನಾಯ್ಕ, ಚಂದನ್, ಸುಂದರ, ಅಶ್ವತ್ ಜಾಲ್ನಡೆ, ಅಶೋಕ ಪಿ., ಅಬ್ಬಾಸ್ ಬಟ್ಲಡ್ಕ, ಉದಯ ಬಿ. ಕೆ., ನಳಿನಾಕ್ಷಿ, ಶಾರದಾ ಆರ್.ರೈ, ಶೀಲಾವತಿ, ಸುಮತಿ ಶೆಟ್ಟಿ ಪದ್ಮುಂಜ ಕಣದಲ್ಲಿರುವ ಪ್ರಮುಖರು.

Related posts

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!