September 6, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25 ಮಂದಿ ಕಣದಲ್ಲಿದ್ದಾರೆ.

ಅಣ್ಣಿ ಸಾಲಿಯಾನ್, ಉದಯ ಭಟ್ ಕೆ., ಚಂದ್ರಕಾಂತ ಎಂ. ಮಲೆಂಗಲ್ಲು, ಡೀಕಯ್ಯ ಗೌಡ, ನಾರಾಯಣ ಗೌಡ, ಪ್ರಸಾದ್ ಎ., ಮುತ್ತಪ್ಪ ಗೌಡ ಹೆಚ್., ರಕ್ಷಿತ್ ಪಿ. ಪಣೆಕ್ಕರ, ರಮಾನಂದ ಎಂ., ರಾಮಣ್ಣ ಆಚಾರ್ಯ, ರುಕ್ಕಯ ಗೌಡ (ಪ್ರಭಾಕರ ಗುತ್ಯೋಡಿ), ಶಂಕರ ವಿಠಲ ಎನ್. (ವಿಠಲ್ ಭಟ್) ಶ್ರೀನಿವಾಸ ಗೌಡ, ದಿನೇಶ್ ನಾಯ್ಕ, ರುಕ್ಮಯ ನಾಯ್ಕ, ಚಂದನ್, ಸುಂದರ, ಅಶ್ವತ್ ಜಾಲ್ನಡೆ, ಅಶೋಕ ಪಿ., ಅಬ್ಬಾಸ್ ಬಟ್ಲಡ್ಕ, ಉದಯ ಬಿ. ಕೆ., ನಳಿನಾಕ್ಷಿ, ಶಾರದಾ ಆರ್.ರೈ, ಶೀಲಾವತಿ, ಸುಮತಿ ಶೆಟ್ಟಿ ಪದ್ಮುಂಜ ಕಣದಲ್ಲಿರುವ ಪ್ರಮುಖರು.

Related posts

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya
error: Content is protected !!