25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25 ಮಂದಿ ಕಣದಲ್ಲಿದ್ದಾರೆ.

ಅಣ್ಣಿ ಸಾಲಿಯಾನ್, ಉದಯ ಭಟ್ ಕೆ., ಚಂದ್ರಕಾಂತ ಎಂ. ಮಲೆಂಗಲ್ಲು, ಡೀಕಯ್ಯ ಗೌಡ, ನಾರಾಯಣ ಗೌಡ, ಪ್ರಸಾದ್ ಎ., ಮುತ್ತಪ್ಪ ಗೌಡ ಹೆಚ್., ರಕ್ಷಿತ್ ಪಿ. ಪಣೆಕ್ಕರ, ರಮಾನಂದ ಎಂ., ರಾಮಣ್ಣ ಆಚಾರ್ಯ, ರುಕ್ಕಯ ಗೌಡ (ಪ್ರಭಾಕರ ಗುತ್ಯೋಡಿ), ಶಂಕರ ವಿಠಲ ಎನ್. (ವಿಠಲ್ ಭಟ್) ಶ್ರೀನಿವಾಸ ಗೌಡ, ದಿನೇಶ್ ನಾಯ್ಕ, ರುಕ್ಮಯ ನಾಯ್ಕ, ಚಂದನ್, ಸುಂದರ, ಅಶ್ವತ್ ಜಾಲ್ನಡೆ, ಅಶೋಕ ಪಿ., ಅಬ್ಬಾಸ್ ಬಟ್ಲಡ್ಕ, ಉದಯ ಬಿ. ಕೆ., ನಳಿನಾಕ್ಷಿ, ಶಾರದಾ ಆರ್.ರೈ, ಶೀಲಾವತಿ, ಸುಮತಿ ಶೆಟ್ಟಿ ಪದ್ಮುಂಜ ಕಣದಲ್ಲಿರುವ ಪ್ರಮುಖರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya
error: Content is protected !!