July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

ಬೆಳ್ತಂಗಡಿ: ಅಯ್ಯಪ್ಪ ವೃತದಾರಿಗಳ ಸುಜುಕಿ ಎರ್ಟಿಕಾ ಕಾರು ಬೆಳ್ತಂಗಡಿ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ಡಿ.31ರಂದು ಮುಂಜಾನೆ ನಡೆದಿದೆ.

ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಅಯ್ಯಪ್ಪ ವೃತದಾರಿಗಳ ಕಾರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಧರ್ಮಸ್ಥಳಕ್ಕೆ ತೆರಳುತಿದ್ದ ವೇಳೆ ಬೆಳ್ತಂಗಡಿಯ ಮೂರು ಮಾರ್ಗದ ಹತ್ತಿರದ ಮಾದರಿ ಶಾಲೆಯ ಎದುರಿನ ಹೆದ್ದಾರಿ ಬದಿಯ ಮನೆಯ ಆವರಣ ಗೋಡೆಗೆ ಮುಂಜಾನೆ 4.30 ರ ವೇಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಜಖಂಗೊಂಡಿದ್ದು ಆವರಣ ಗೋಡೆಗೆ ಹಾನಿಯಾಗಿದೆ.

ಅದೃಷ್ಟವಶಾತ್‌ ಕಾರಿನಲ್ಲಿದ್ದ ಅಯ್ಯಪ್ಪ ಮಾಲಾಧಾರಿಗಳಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ.

Related posts

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!