23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

ನಾವೂರು: ಬಂಟ್ವಾಳದ ಗಡಿಯಾರದಲ್ಲಿ ಡಿ.28ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಮಾಜ ಸೇವಕ ಸಲೀಂ ಮುರ ರವರ ಪುತ್ರ ಶಾಝಿನ್ (7ವ) ರವರಿಗೆ ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.30ರಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಡಾ| ಪ್ರದೀಪ್ ನಾವೂರು, ಅಧ್ಯಾಪಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪಂಚಾಯತ್ ಸದಸ್ಯರು, ಮಕ್ಕಳು ಸಂತಾಪ ಸೂಚಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya
error: Content is protected !!