27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

ಉಜಿರೆ ಟಿಬಿ ಕ್ರಾಸ್ ಐಶ್ವರ್ಯ ಲಾಡ್ಜ್‌ನ ಬಳಿ ಆಲ್ಟೊ ಕಾರಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಡಿ.31ರಂದು ನಡೆದಿದೆ.

ಕಾರಿನ ಹಿಂಭಾಗ ನಜ್ಜುಗುಜ್ಜಾಗಿದ್ದು, ಚಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾ. ಪಂ. ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!