25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

ಧರ್ಮಸ್ಥಳ: ಬೆಂಗಳೂರಿನ ಪ್ರಸಿದ್ಧ ಹಾಗೂ ಅನುಭವಿ ಪ್ರವಾಸಿ ಆಯೋಜಕ ಮಾನ್ಯತೆ ಪಡೆದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಅನಾವರಣಗೊಳಿಸಿ ಶುಭ ಹಾರೈಸಿದರು.


ಅಡಿಗಾಸ್ ಯಾತ್ರಾದ ಸಂಸ್ಥಾಪಕ ಹಾಗೂ ಮಾಲಕರಾದ ಕೆ. ನಾಗರಾಜ ಅಡಿಗ , ಆಶಾ ಅಡಿಗ , ಆದಿತ್ಯ ಅಡಿಗ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ನಾಗೇಂದ್ರ, ಆದಿತ್ಯ ಭಟ್, ಮಹೇಶ್ ಹೆಚ್.ಜೆ, ಎಂ. ರಮೇಶ್, ಶಶಾಂಕ್ ಕುಮಾರ್ ಕೆ, ಪ್ರಸನ್ನ ಎಚ್ ಕೆ, ನರೇಶ್ ಕೆ. ಮತ್ತು ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Related posts

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya
error: Content is protected !!