23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

ಧರ್ಮಸ್ಥಳ: ಬೆಂಗಳೂರಿನ ಪ್ರಸಿದ್ಧ ಹಾಗೂ ಅನುಭವಿ ಪ್ರವಾಸಿ ಆಯೋಜಕ ಮಾನ್ಯತೆ ಪಡೆದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಅನಾವರಣಗೊಳಿಸಿ ಶುಭ ಹಾರೈಸಿದರು.


ಅಡಿಗಾಸ್ ಯಾತ್ರಾದ ಸಂಸ್ಥಾಪಕ ಹಾಗೂ ಮಾಲಕರಾದ ಕೆ. ನಾಗರಾಜ ಅಡಿಗ , ಆಶಾ ಅಡಿಗ , ಆದಿತ್ಯ ಅಡಿಗ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ನಾಗೇಂದ್ರ, ಆದಿತ್ಯ ಭಟ್, ಮಹೇಶ್ ಹೆಚ್.ಜೆ, ಎಂ. ರಮೇಶ್, ಶಶಾಂಕ್ ಕುಮಾರ್ ಕೆ, ಪ್ರಸನ್ನ ಎಚ್ ಕೆ, ನರೇಶ್ ಕೆ. ಮತ್ತು ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!