23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಪಣಕಜೆ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಉಳಿಕೆಯಾದ ಹಣವನ್ನು ಅಶಕ್ತ ಕುಟುಂಬಗಳಿಗೆ ಅಕ್ಕಿ ಹಾಗೂ ಧನ ಸಹಾಯ ನೀಡುವ ಮೂಲಕ ಸಂಘಟನೆಯ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಲೀಯೋ ಡಿ’ಸೋಜ ಪಣಕಜೆ, ಸತೀಶ್ ಪೂಜಾರಿ ಪರಗುಡ್ಡೆ, ಮಹಮ್ಮದ್ ಪೂಮ್ಮಾಜೆ, ಸುಶೀಲಾ ಆಚಾರ್ಯ ಪಣಕಜೆ ಇವರ ಮನೆಗೆ ಭೇಟಿ ನೀಡಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya
error: Content is protected !!