25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಪಣಕಜೆ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಉಳಿಕೆಯಾದ ಹಣವನ್ನು ಅಶಕ್ತ ಕುಟುಂಬಗಳಿಗೆ ಅಕ್ಕಿ ಹಾಗೂ ಧನ ಸಹಾಯ ನೀಡುವ ಮೂಲಕ ಸಂಘಟನೆಯ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಲೀಯೋ ಡಿ’ಸೋಜ ಪಣಕಜೆ, ಸತೀಶ್ ಪೂಜಾರಿ ಪರಗುಡ್ಡೆ, ಮಹಮ್ಮದ್ ಪೂಮ್ಮಾಜೆ, ಸುಶೀಲಾ ಆಚಾರ್ಯ ಪಣಕಜೆ ಇವರ ಮನೆಗೆ ಭೇಟಿ ನೀಡಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya
error: Content is protected !!